HEALTH TIPS

ಎಡನೀರು ಮಠಕ್ಕೆ ಚೆನ್ನಿತ್ತಲ ಭೇಟಿ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸಿನ ಹಿರಿಯ ನೇತಾರ ರಮೇಶ ಚಿನ್ನಿತ್ತಲ ಅವರು ಎಡನೀರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರಿಂದ ಮಂತ್ರಾಕ್ಷತೆ ಸ್ವೀಕರಿಸಿ ಉಭಯಕುಶಲೋಪರಿ ನಡೆಸಿದರು. ಕಾಂಗ್ರೆಸ್ ರಾಜ್ಯ ಸಮಿತಿ ಮುಖಂಡ ಕೆ. ನೀಲಕಂಠನ್ ಮೊದಲಾದವು ಉಪಸ್ಥಿತರಿದ್ದರು. 



 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries