HEALTH TIPS

ಯಶ್ಮಿತ ಶೆಟ್ಟಿ ಕೆ. ಕಲೋತ್ಸವದಲ್ಲಿ ಬಹುಮಾನ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಉಪಜಿಲ್ಲಾ ಕಲೋತ್ಸವದ ಕಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕತೆ ಹೇಳುವ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಹಾಗೂ ಏಕಪಾತ್ರಾಭಿನಯ ಮತ್ತು ಸಂಘಗಾನದಲ್ಲಿ ಎ ಗ್ರೇಡ್ ಪಡೆದ ಕಲ್ಲಕಟ್ಟ ಯಂಎಯುಪಿ ಶಾಲೆಯ 2 ನೇ ತರಗತಿಯ ವಿದ್ಯಾರ್ಥಿನಿ ಯಶ್ಮಿತ ಶೆಟ್ಟಿ ಕೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries