HEALTH TIPS

ಶಬರಿಮಲೆ ಯಾತ್ರಿಕರ ವಾಹನಗಳಿಗೆ ತುರ್ತು ನೆರವು: ಸಹಾಯವಾಣಿ ಆರಂಭ

ಪತ್ತನಂತಿಟ್ಟ: ತೀರ್ಥಯಾತ್ರೆ ಋತುವಿನಲ್ಲಿ ಶಬರಿಮಲೆ ಯಾತ್ರಿಗಳು ಪ್ರಯಾಣಿಸುವ ವಾಹನಗಳಿಗೆ ರಸ್ತೆ ಬದಿ ನೆರವು ನೀಡುವ ಸೇವೆಯನ್ನು ಕೇರಳ ಮೋಟಾರು ವಾಹನ ಇಲಾಖೆ (ಎಂವಿಡಿ) ಆರಂಭಿಸಿದ್ದಾಗಿ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.

ಶಬರಿಮಲೆ ದರ್ಶನ: ಸ್ಥಳದಲ್ಲಿ ಬುಕಿಂಗ್ ಮಾಡಲು ದಿನಕ್ಕೆ 5 ಸಾವಿರ ಜನರಿಗಷ್ಟೇ ಅವಕಾಶ

ಅಪಘಾತ, ಕೆಟ್ಟುಹೋದ ಅಥವಾ ಇನ್ನಿತರ ಯಾವುದೇ ತುರ್ತು ಸಂದರ್ಭದಲ್ಲಿ ಪತ್ತನಂತಿಟ್ಟ, ಕೋಟಯಂ ಹಾಗೂ ಇಡುಕ್ಕಿ ಜಿಲ್ಲೆಗಳ ರಸ್ತೆಯಲ್ಲಿ ಪ್ರಯಾಣಿಸುವಾಗ ಈ ಸೇವೆಯನ್ನು ಬಳಸಿಕೊಳ್ಳಬಹುದು ಎಂದು ಎಂವಿಡಿ ಹೇಳಿದೆ.

ಶಬರಿಮಲೆಗೆ ಬರುವ ಯಾತ್ರಿಗಳಿಗೆ ಅಪಘಾತ ರಹಿತ ಸುರಕ್ಷಿತ ತೀರ್ಥಯಾತ್ರೆ ಅನುಭಯ ನೀಡಲು ಈ ಉಪಕ್ರಮ ಪರಿಚಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಬರಿಮಲೆ ಸೇಫ್‌ ಝೋನ್ ಸಹಾಯವಾಣಿ

ಎಳವುಂಕಲ್: 9400044991, 9562318181

ಎರುಮೇಲಿ: 9496367974, 8547639173

‌ಕುಟ್ಟಿಕಾನಂ: 9446037100, 8547639176

ಯಾವುದೇ ವಿಚಾರಣೆಗೆ safezonesabarimala@gmail.com ಮೂಲಕ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries