ಕುಂಬಳೆ: ನಾಯ್ಕಾಪು ಶ್ರೀ ಶಾಸ್ತಾರ ಬನದಲ್ಲಿ ವೃಶ್ಚಿಕ ಮಾಸದ ಬಲಿವಾಡು ಕೂಟ ನ.23 ರಂದು ಶನಿವಾರ ನಡೆಯಲಿದೆ. ಆಸ್ತಿಕ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ.
0
samarasasudhi
ನವೆಂಬರ್ 21, 2025
ಕುಂಬಳೆ: ನಾಯ್ಕಾಪು ಶ್ರೀ ಶಾಸ್ತಾರ ಬನದಲ್ಲಿ ವೃಶ್ಚಿಕ ಮಾಸದ ಬಲಿವಾಡು ಕೂಟ ನ.23 ರಂದು ಶನಿವಾರ ನಡೆಯಲಿದೆ. ಆಸ್ತಿಕ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ.