ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಉಪಜಿಲ್ಲಾ ಕಲೋತ್ಸವದ ಸಂಸ್ಕøತೋತ್ಸವದ ಕಂಠಪಾಠ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಅಭಿಲಾಷ್ ಹೆಚ್. ಎ. ಅಲ್ಲದೆ ಸಂಸ್ಕೃತ ಸಿದ್ಧರೂಪೆÇೀಚ್ಚಾರಣಂ ಮತ್ತು ದೇಶಭಕ್ತಿಗೀತೆ ಸ್ಪರ್ಧೆಗಳಲ್ಲಿ ಎ ಗ್ರೇಡ್ ಪಡೆದಿರುವ ಈತ ಕಲ್ಲಕಟ್ಟ ಎಂ.ಎ.ಯು.ಪಿ.ಶಾಲೆಯ 6ನೇ ತರಗತಿಯ ವಿದ್ಯಾರ್ಥಿ.




.jpg)
