ತಿರುವನಂತಪುರಂ: ಕೇಂದ್ರ ಪ್ರಾಯೋಜಿತ ಯೋಜನೆಯಾದ ಸಮಗ್ರ ಶಿಕ್ಷಾ ಕೇರಳ (ಎಸ್.ಎಸ್.ಎ.) ಗಾಗಿ ಹಣವನ್ನು ಪಡೆಯುವ ಆಶಯ ಹೊಂದಿರುವುದಾಗಿ ಮತ್ತು ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿಯೊಂದಿಗಿನ ಚರ್ಚೆ ಸಕಾರಾತ್ಮಕವಾಗಿದೆ ಎಂದು ಶಿಕ್ಷಣ ಸಚಿವ ವಿ ಶಿವನ್ಕುಟ್ಟಿ ಹೇಳಿದ್ದಾರೆ.
ಅವರು 10 ರಂದು ಕಾರ್ಮಿಕ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ ದಿನ ಮತ್ತೆ ಕೇಂದ್ರ ಶಿಕ್ಷಣ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸುವುದಾಗಿ ಅವರು ಹೇಳಿದರು.
ಮುಸ್ಲಿಂ ಲೀಗ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಂ ಅವರ ಹೇಳಿಕೆಗಳು ಅವರ ಸಂಸ್ಕøತಿಯನ್ನು ತೋರಿಸುತ್ತವೆ ಎಂದು ಸಚಿವರು ಹೇಳಿದರು.




