HEALTH TIPS

ಕೊಂಡೆವೂರು ಮಠದಲ್ಲಿ ಕಾರ್ತಿಕ ದೀಪೋತ್ಸವ

ಉಪ್ಪಳ: ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮ ಮಠದಲ್ಲಿ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವೇದಮೂರ್ತಿ ಹರಿನಾರಯಣ ಮಯ್ಯ ಕುಂಬಳೆ ಇವರ ಪೌರೋಹಿತ್ಯದಲ್ಲಿ, ಕಾರ್ತಿಕ ಮಾಸದ ಸಂದರ್ಭದಲ್ಲಿ, ಕಾರ್ತಿಕ ದೀಪೋತ್ಸವವು ಲಲಿತಸಹಸ್ರನಾಮ ಪಾರಾಯಣ ಮತ್ತು ಅರ್ಚನೆಯೊಂದಿಗೆ ಸಂಪನ್ನಗೊಂಡಿತು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries