HEALTH TIPS

ಜ. 18 ರಂದು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ರಜತ ಸಂಭ್ರಮ-ನಾಡು, ನುಡಿ ಹಬ್ಬ

ಕಾಸರಗೋಡು: ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದ ವತಿಯಿಮದ ಕನ್ನಡ ಭವನದ ರಜತ  ಸಂಭ್ರಮ-ನಾಡು, ನುಡಿ ಹಬ್ಬ ಕಾರ್ಯಕ್ರಮ ಜ.18ರಂದು ಕನ್ನಡ ಭವನದಲ್ಲಿ ಜರುಗಲಿದೆ.

ಈ ಸಂದರ್ಭ ರಜತ ಸಂಭ್ರಮದ ವಿಶೇಷ 25ಕಾರ್ಯಕ್ರಮಗಳ ಉದ್ಘಾಟನೆ, ಕೃತಿಬಿಡುಗಡೆ-ಕವಿಗೋಷ್ಠಿ-ಕವಿ ಸನ್ಮಾನ ಕಾರ್ಯಕ್ರಮ ನಡೆಯಲಿರುವುದು. ಈ ಸಂದರ್ಭ ಕನ್ನಡಪರ ವಿವಿಧ ಕ್ಷೇತ್ರಗಳ 101ಮಂದಿ ಸಾಧಕರಿಗೆ ಕನ್ನಡಭವನದ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ, ಸನ್ಮಾನ ಕಾರ್ಯಕ್ರಮ ನಡೆಯುವುದು. ಇದರೊಂದಿಗೆ ಸಾಂಸ್ಕøತಿಕ ನೃತ್ಯ ವೈಭವ, ಯಕ್ಷಗಾನ ಬಯಲಾಟ ಜರುಗಲಿರುವುದು.

ಕೇರಳ ರಾಜ್ಯ ಕನ್ನಡ ಚುಟುಕು ಸಹಿತ್ಯ ಪರಿಷತ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿರುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries