HEALTH TIPS

ಎಡನೀರಲ್ಲಿ ರಾಗಸುಧಾರಸ-2025 ಸಂಗೀತ ಕಾರ್ಯಕ್ರಮ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದಲ್ಲಿ ಜರಗಿದ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ರಾಗಸುಧಾರಸ-2025ಸಂಗೀತ  ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ, ಖ್ಯಾತ ಪಿಟೀಲು ವಾದಕ ವಿದ್ವಾನ್ ವಿಠಲ ರಾಮಮೂರ್ತಿ ಹಾಗೂ ಶಿಷ್ಯವೃಂದದವರಿಂದ  ಪಿಟೀಲುವಾದನ ಕಾರ್ಯಕ್ರಮ ಜರುಗಿತು.  



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries