HEALTH TIPS

ಶ್ರೀಲಂಕಾಗೆ ₹4,000 ಕೋಟಿ ಪ್ಯಾಕೇಜ್‌ ಘೋಷಿಸಿದ ಭಾರತ

ಕೊಲಂಬೊ: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದ ಮರು ನಿರ್ಮಾಣಕ್ಕೆ ನೆರವು ನೀಡುವ ನಿಟ್ಟಿನಲ್ಲಿ ಭಾರತವು ಮಂಗಳವಾರ ₹4.28 ಸಾವಿರ ಕೋಟಿ (450 ಮಿಲಿಯನ್‌ ಡಾಲರ್‌) ಪ್ಯಾಕೇಜ್‌ ಘೋಷಿಸಿದೆ.

ಎರಡು ದಿನಗಳ ಶ್ರೀಲಂಕಾ ಪ್ರವಾಸ ಕೈಗೊಂಡಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಪ್ರಧಾನಿ ಹರಿಣಿ ಅಮರಸೂರ್ಯ ಅವರನ್ನು ಭೇಟಿ ಮಾಡಿದ ವೇಳೆ ಈ ಕುರಿತು ಘೋಷಿಸಿದ್ದಾರೆ. ನಂತರ ಅವರು, ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ಅವರೊಂದಿಗೆ ಮಾತುಕತೆ ನಡೆಸಿದರು.

ಉದ್ಘಾಟನೆ: ಕಿಲಿನೊಚ್ಚಿ ಜಿಲ್ಲೆಯ ಬೈಲೆ ಸೇತುವೆಯನ್ನು ಜೈಶಂಕರ್‌ ಉದ್ಘಾಟಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries