HEALTH TIPS

ನೀರ್ಚಾಲು ಕುಮಾರಸ್ವಾಮಿ ಭಜನಾ ಮಂದಿರದ 51ನೇ ವಾರ್ಷಿಕೋತ್ಸವ ಇಂದು

ಬದಿಯಡ್ಕ: ನೀರ್ಚಾಲು ಶ್ರೀಕುಮಾರಸ್ವಾಮಿ ಭಜನಾ ಮಮದಿರದ 51ನೇ ವಾರ್ಷಿಕೋತ್ಸವ ಇಂದು(ಗುರುವಾರ) ವಿವಿಧ ಕಾರ್ಯಕ್ರಮಗಳೊಮದಿಗೆ ನಡೆಯಲಿದೆ.

ಬೆಳಿಗ್ಗೆ 6.30ಕ್ಕೆ ಗಣಪತಿ ಹವನ, ಧ್ವಜಾರೋಹಣ, 9.30 ರಿಂದ 12.30ರ ವರೆಗೆ ವಿವಿಧ ತಂಡಗಳಿಂದ ಭಜನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಅಪರಾಹ್ನ 2 ರಿಂದ 6ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನೆ, ಬಳಿಕ ದೀಪ ಪ್ರತಿಷ್ಠೆ, ಬಳಿಕ ಭಜನೆ, ರಾತ್ರಿ 9ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries