HEALTH TIPS

ಕ್ಯಾಂಪ್ಕೋ ನೂತನ ಅಧ್ಯಕ್ಷರಿಂದ ಚಿಕಿತ್ಸಾ ಧನಸಹಾಯ ವಿತರಣೆ

ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ನೀರ್ಚಾಲು ಶಾಖೆಯ ಸಕ್ರಿಯ ಸದಸ್ಯ ಸಿ.ವಿ.ರಮಣ ಚೇತನಡ್ಕ ಇವರ ಹೃದಯ ಚಿಕಿತ್ಸೆ (ಅಂಜಿಯೋಪ್ಲಾಸ್ಟ್)ಗೆ ಧನಸಹಾಯದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನೂತನ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಅವರು ವಿತರಿಸಿದರು. 

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಪದ್ಮರಾಜ್ ಪಟ್ಟಾಜೆ, ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಕೊಳಾರು, ಸತ್ಯನಾರಾಯಣ ಪ್ರಸಾದ್, ಗಣೇಶ್‍ಪಾರಕಟ್ಟೆ, ಸೌಮ್ಯ ಪ್ರಕಾಶ್, ಪ್ರಾಂತೀಯ ಪ್ರಬಂಧಕ ಚಂದ್ರ ಯಂ, ನೀರ್ಚಾಲು ಶಾಖೆಯ ಪ್ರಬಂಧಕ ಗಣೇಶ್ ಪಿ ಮತ್ತು ಶಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries