HEALTH TIPS

ಧರ್ಮಸ್ಥಳದಲ್ಲಿ ಡಾ. ವೆಂಕಟ್ರಮಣ ಹೊಳ್ಳರಿಗೆ ಗೌರವಾರ್ಪಣೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹರಿದಾಸ ಜಯಾನಂದ ಕುಮಾರ್ ಅವರಿಂದ 12 ಗಂಟೆಗಳ ಕಾಲ(ಬೆಳಿಗ್ಗೆ 6 ರಿಂದ ಸಂಜೆ 6) ಕುಳಿತಲ್ಲಿಂದ ಕದಲದೆ ಭಜನಾ ಸಂಕೀರ್ತನೆ ಜರಗಿದ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಅಧ್ಯಕ್ಷ ಡಾ. ಕೆ.ಎನ್.ವೆಂಕಟ್ರಮಣ ಹೊಳ್ಳ ಇವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾಟ  ವೀರೇಂದ್ರ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ರಜತ ಪದಕದೊಂದಿಗೆ ಶಾಲು ಹೊದಿಸಿ ಗೌರವಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries