HEALTH TIPS

ಕುಲಾಲ ಸಂಘದ ಆಸರೆ ಸಹಾಯ ಹಸ್ತಾಂತರ

ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಂಘ ಮಂಜೇಶ್ವರ, ತೂಮಿನಾಡು ಇದರ ಆಶ್ರಯದಲ್ಲಿ ಸಹೃದಯ ಕುಲಾಲ ಬಂಧುಗಳ/ದಾನಿಗಳ ಸಹಕಾರದಿಂದ ರೂಪು ಗೊಂಡ " ಕುಲಾಲ ಸಮಾಜದ ನೊಂದ ಜೀವಕ್ಕೊಂದು ಆಸರೆ" ಸಮಾಜ ಕಾರ್ಯದ 13ನೇ ಕುಲಾಲ ಆಸರೆ ಸಹಾಯ ಹಸ್ತ ಯೋಜನೆಯನ್ನು ಕುಲಾಲ ಸಂಘ ಬದಿಯಡ್ಕ ಶಾಖೆಯ ಕನ್ನೆಪ್ಪಾಡಿ ಮಾಡತ್ತಡ್ಕ ನಿವಾಸಿ ದಿ. ದೇವಕಿ ಕುಲಾಲ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ದಾಮೋದರ ಮಾಸ್ತರ್ ಕಬ್ಬಿನಹಿತ್ಲು, ಸಂಘಟನಾ ಸಂಚಾಲಕ ಸುಧೀರ್ ರಂಜನ್ ದೈಗೋಳಿ, ಕುಲಾಲ ಸಂಘ ಬದಿಯಡ್ಕ ಶಾಖೆಯ ಕಾರ್ಯಕಾರಿ ಸಮಿತಿ ಸದಸ್ಯ ಸದಾಶಿವ ಮಾಸ್ತರ್ ಬೇಳ ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries