ಸಮರಸ ಚಿತ್ರಸುದ್ದಿ: ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್. ಸತೀಶ್ಚಂದ್ರ ಅವರು ಬುಧವಾರ ಬೆಳಗ್ಗೆ ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರಿಂದ ಆಶೀರ್ವಾದ, ಮಂತ್ರಾಕ್ಷತೆ ಪಡೆದುಕೊಂಡರು. ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ, ನಿರ್ದೇಶಕರು ಜೊತೆಗಿದ್ದರು.
0
samarasasudhi
ಡಿಸೆಂಬರ್ 26, 2025
ಸಮರಸ ಚಿತ್ರಸುದ್ದಿ: ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್. ಸತೀಶ್ಚಂದ್ರ ಅವರು ಬುಧವಾರ ಬೆಳಗ್ಗೆ ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರಿಂದ ಆಶೀರ್ವಾದ, ಮಂತ್ರಾಕ್ಷತೆ ಪಡೆದುಕೊಂಡರು. ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ, ನಿರ್ದೇಶಕರು ಜೊತೆಗಿದ್ದರು.