HEALTH TIPS

ಕ್ಯಾಂಪ್ಕೋ ನಿಯೋಜಿತ ಅಧ್ಯಕ್ಷರಿಂದ ಎಡನೀರು ಶ್ರೀ ಭೇಟಿ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್. ಸತೀಶ್ಚಂದ್ರ ಅವರು ಬುಧವಾರ ಬೆಳಗ್ಗೆ ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರಿಂದ ಆಶೀರ್ವಾದ, ಮಂತ್ರಾಕ್ಷತೆ ಪಡೆದುಕೊಂಡರು. ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ, ನಿರ್ದೇಶಕರು ಜೊತೆಗಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries