HEALTH TIPS

ಶ್ರೀ ಅಯ್ಯಪ್ಪ ದೀಪೆÇೀತ್ಸವ ಅಂಗವಾಗಿ ಲಕ್ಷಾರ್ಚನೆ

ಕಾಸರಗೋಡು: ನಗರದ  ಶ್ರೀ ಧರ್ಮ ಶಾಸ್ತಾ ಸೇವಾ ಸಂಘದ ಆಶ್ರಯದಲ್ಲಿ ಜರಗುವ 60 ನೇ ವರ್ಷದ ಶಬರಿಮಲೆ ಶ್ರೀ ಅಯ್ಯಪ್ಪ ದೀಪೆÇೀತ್ಸವದ ಅಂಗವಾಗಿ ಲಕ್ಷಾರ್ಚನೆ ಕಾರ್ಯಕ್ರಮ ಶುಕ್ರವಾರ ಜರುಗಿತು.  ಕಣಿಪುರ ಹರಿನಾರಾಯಣ ಮಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. 

ಈ ಸಂದರ್ಭ ಮಂದಿರದ ಗುರುಸ್ವಾಮಿಗಳಾದ  ಬಾಲಕೃಷ್ಣ ಸ್ವಾಮಿ, ಸಮಿತಿಯ  ಕಾರ್ಯಾಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷ ಸುರೇಶ್ ಸುವರ್ಣ,  ಕಾರ್ಯದರ್ಶಿ ಮಹೇಶ ನೆಲ್ಲಿಕುಂಜೆ, ಕೋಶಾಧಿಕಾರಿ ಲವ ಮೀಪುಗುರಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries