HEALTH TIPS

ಮುನಿಪುರ ದೇವಸ್ಥಾನದ ನಿಧಿ ಸಂಗ್ರಹಕ್ಕೆ ಶ್ರೀಎಡನೀರು ಮಠದಲ್ಲಿ ಚಾಲನೆ

ಬದಿಯಡ್ಕ: ಕುಂಬ್ಡಾಜೆ ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಾರ್ಚ್ 1 ರಿಂದ 9ರ ತನಕ ಜರಗಲಿದ್ದು ಧನಸಂಗ್ರಹ ಕಾರ್ಯಗಳಿಗೆ ಎಡನೀರು ಮಠದಲ್ಲಿ ಚಾಲನೆ ನೀಡಲಾಯಿತು. 

ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ರಶೀದಿ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಸುವರ್ಣ ಕಾಣಿಕೆ, ಮಂತ್ರಾಕ್ಷತೆಯನ್ನು ನೀಡಿ ಅನುಗ್ರಹಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಂಕರನಾರಾಯಣ ಮಯ್ಯ ಬದಿಯಡ್ಕ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು, ಶ್ರೀ ಕ್ಷೇತ್ರದ ಭಗವದ್ಭಕ್ತರು ಈ ಸಂದರ್ಭದಲ್ಲಿ ಜೊತೆಗಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries