HEALTH TIPS

ಕಾಸರಗೋಡು ನಗರಸಭಾ ಸದಸ್ಯರಿಗೆ ಕನ್ನಡ ಭವನದಿಂದ ಗೌರವಾರ್ಪಣೆ

ಕಾಸರಗೋಡು: ಇತ್ತೀಚಿಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯಲ್ಲಿ ಕಾಸರಗೋಡು ನಗರ ಸಬೆಗೆ ಬಿಜೆಪಿಯಿಂದ ಸ್ಪರ್ದಿಸಿ ವಿಜೇತರಾದ ನಗರಸಭಾ ಸದಸ್ಯರಿಗೆ, ಗೌರವಾಭಿನಂದನೆ ¸ನಡೆಯಿತು.  ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸಾರಥ್ಯದ ಕಾಸರಗೋಡು ಕನ್ನಡ ಭವನದ "ರಜತ ಸಂಭ್ರಮ "ಪ್ರಯುಕ್ತ ನಡೆದ "ನಾಡು -ನುಡಿ ಹಬ್ಬ "ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಡಾ.ವಾಮನ್ ರಾವ್ ಬೇಕಲ್-ಸಂದ್ಯಾ ರಾಣಿ ದಂಪತಿ ನೂತನ ನಗರ ಸಭಾ ಸದಸ್ಯರುಗಳನ್ನು ಶಾಲು ತೊಡಿಸಿ ಗೌರವಿಸಿ ಅಭಿನಂದಿಸಿದರು. 




 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries