HEALTH TIPS

ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ದಾಂಧಲೆ-ಇಬ್ಬರ ಬಂಧನ

ಕುಂಬಳೆ: ಆರಿಕ್ಕಾಡಿಯಲ್ಲಿ ಟೋಲ್ ಪ್ಲಾಜಾದಲ್ಲಿ ದಾಂಧಲೆ ನಡೆಸಿ ಹಾನಿಯೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಡ್ಯಮೆ ನಿವಾಸಿ ಫೈಸಲ್ ಅಬ್ದುಲ್‍ರಹಮಾನ್ ಹಾಗೂ ವಾಮಂಜೂರು ಚೆಕ್‍ಪೋಸ್ಟ್ ಸನಿಹದ ನಿವಾಸಿ  ಅಬ್ದುಲ್ ನಾಸರ್ ಟಿ ಬಂಧಿತರು.  ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡಿದ ದೂರಿನನ್ವಯ ಈ ಬಂಧನ ನಡೆದಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದಾಂಧಲೆ ನಡೆಸುವ ಸಂದರ್ಭ ಸಿಸಿ ಕ್ಯಾಮರಾದಲ್ಲಿ ದಾಖಲಾಗಿರುವ ಮಾಹಿತಿ ಆಧರಿಸಿ ಆರೋಪಿಗಳನ್ನು ಸೆರೆಹಿಡಿಯಲಾಗುತ್ತಿದೆ. ಉಳಿದ ಅರೋಪಿಗಳನ್ನೂ ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries