ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡಿನ ಐಸಿಎಆರ್ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ (ಐಸಿಎಆರ್-ಸಿಪಿಸಿಆರ್ಐ)ದ 110 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ತೋಟಗರಿಕಾ ಬೆಳೆಗಳ ವಿಚಾರಸಂಕಿರಣ ಅಂಗವಾಗಿ ಆಯೋಜಿಸಲಾಗಿದ್ದ ಕೃಷ್ಯುತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯಲ್ಲಿ ವಿವಿಧ ಕೃಷಿಉತ್ಪನ್ನಗಳ ಬಗ್ಗೆ ಸಿಪಿಸಿಆರ್ಐ ನಿರ್ದೇಶಕ ಡಾ. ಕೆ.ಬಿ. ಹೆಬ್ಬಾರ್ ಅವರು ಸಮಾರಂಭದ ಉದ್ಘಾಟಕ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಕ್ಯಾಂಪಸ್ ಉಪಕುಲಪತಿ ಪೆÇ್ರ. ಸಿದ್ದು ಪಿ. ಅಲ್ಗೂರ್ಹಾಗೂ ಇತರ ಅತಿಥಿಗಳಿಗೆ ಮಾಹಿತಿ ನೀಡಿದರು.

