ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ತೆರುವತ್ ಶ್ರೀ ಚೀರುಂಬಾ ಭಗವತೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ನಡಾವಳಿ ಮಹೋತ್ಸವದ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಶುಕ್ರವಾರ ನೆರವೇರಿತು. ಕ್ಷೇತ್ರದ ರಾಘವ ಮೂತ್ತಚೆಟ್ಟಿಯಾರಚ್ಚನ್, ಗೋಪಾಲಕೃಷ್ಣ ಕಾರ್ನವರ್, ನಿರ್ಮಲಾಕ್ಷನ್ ಕಾರ್ನವರ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


