ಸಮರಸ ಚಿತ್ರಸುದ್ದಿ: ಬದಿಯಡ್ಕ: ಚೆಂಗಳ ಪಂಚಾಯತಿ ಸಮಿತಿಯ ನೇತೃತ್ವದಲ್ಲಿ ಮಾರ್ಚ್ 8 ರಂದು ಎಡನೀರಿನಲ್ಲಿ ನಡೆಯಲಿರುವ ವಿರಾಟ್ ಹಿಂದೂ ಸಂಗಮದ ಲಾಂಛನ ಬಿಡುಗಡೆ ಭಾನುವಾರ ಎಡನೀರು ಮಠದಲ್ಲಿ ಜರಗಿತು. ಸಂಘಟನಾ ಸಮಿತಿಯ ಅಧ್ಯಕ್ಷ ಸತೀಶ ಕೆಮ್ಮಂಗಯ, ಸಂಯೋಜಕ ಅನಿಲ್ ಪೈಕ, ಕೋಶಾಧಿಕಾರಿ ಶಿವಪ್ರಸಾದ ಐಲುಕುಂಜೆ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

.jpg)
