HEALTH TIPS

ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರಕ್ಕೆ ಧರ್ಮಸ್ಥಳದಿಂದ ನೆರವು

ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಕಾಸರಗೋಡು ಬದಿಯಡ್ಕ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಕನ್ಯಪಾಡಿ ಕಾರ್ಯಕ್ಷೇತ್ರದ ನೀರ್ಚಾಲು ಶ್ರೀಕುಮಾರ ಸ್ವಾಮಿ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರದಿಂದ ಮಂಜೂರಾದ 1 ಲಕ್ಷ ರೂ.ಮೊತ್ತವನ್ನು  ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅವರಿಗೆ ತಾಲೂಕು ಯೋಜನಾಧಿಕಾರಿ ದಿನೇಶ್ ಬಿ. ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ, ತಾಲೂಕು ಜನಜಾಗೃತಿ ಸದಸ್ಯರಾದ ಸುಧಾಕರ್, ಸಮಿತಿ ಸದಸ್ಯ ರಮೇಶ್ ಕಳೇರಿ, ಉದಯ ಕುಮಾರ್ ಮೈಕುರಿ, ಬಿ.ಕೆ. ಕೃಷ್ಣ ಹಾಗೂ ಬದಿಯಡ್ಕ ವಲಯ ಮೇಲ್ವಿಚಾರಕಿ ಸುಗುಣ ಓ ಹವಲ್ದಾರ್, ಸೇವಾಪ್ರತಿನಿಧಿ ಬೇಬಿ ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries