ಪೆರ್ಲ: ಎಣ್ಮಕಜೆ ಪಂಚಾಯಿತಿಯ ಕಡಪ್ಪು ಶ್ರೀ ವನಶಾಸ್ತಾರ ದೇವರ ಸನ್ನಿಧಿಯಲ್ಲಿ ವಿಶೇಷ ವನಭೋಜನ ಸಮಾರಂಭ ಮಾ. 25ರಂದು ಜರುಗಲಿದೆ. ಮಣಿಮುಂಡ ಶ್ರೀ ಮಹಾಲಿಂಗ ಉಪಾಧ್ಯಾಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.
0
samarasasudhi
ಮಾರ್ಚ್ 22, 2026
ಪೆರ್ಲ: ಎಣ್ಮಕಜೆ ಪಂಚಾಯಿತಿಯ ಕಡಪ್ಪು ಶ್ರೀ ವನಶಾಸ್ತಾರ ದೇವರ ಸನ್ನಿಧಿಯಲ್ಲಿ ವಿಶೇಷ ವನಭೋಜನ ಸಮಾರಂಭ ಮಾ. 25ರಂದು ಜರುಗಲಿದೆ. ಮಣಿಮುಂಡ ಶ್ರೀ ಮಹಾಲಿಂಗ ಉಪಾಧ್ಯಾಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.