HEALTH TIPS

ಕ್ಯಾಂಪ್ಕೋ ಚಿಕಿತ್ಸಾವೆಚ್ಚ ಹಸ್ತಾಂತರ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ, ಕ್ಯಾಂಪ್ಕೋ ಮುಳಿಯಾರ್ ಶಾಖೆಯ ಸಕ್ರಿಯ ಸದಸ್ಯ ಗೋಪಾಲನ್ ನಾಯರ್ ಇವರ ಆಸ್ಪತ್ರೆ ಚಿಕಿತ್ಸಾ ವೆಚ್ಚ ಸಹಾಯ ಧನ ರೂ.52,479 ವನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಸತ್ಯನಾರಾಯಣ ಪ್ರಸಾದ್ ಸದಸ್ಯರ ನಿವಾಸದಲ್ಲಿ  ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬದಿಯಡ್ಕ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಎಂ, ಮುಳಿಯಾರು ಶಾಖಾ ವ್ಯವಸ್ಥಾಪಕ ಸಂದೀಪ್ ರೈ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries