HEALTH TIPS

ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ತೇಜಸ್ವಿ ಸೂರ್ಯ ಭೇಟಿ

ಬದಿಯಡ್ಕ: ಬೆಂಗಳೂರು ಸಂಸದ, ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಭೇಟಿ ನೀಡಿದರು. ಎನ್‍ಡಿಎ ಅಭ್ಯರ್ಥಿಯ ಚುನಾವಣಾ ಪ್ರಚಾರಕ್ಕಾಗಿ ಅವರು ಬದಿಯಡ್ಕಕ್ಕೆ ಆಗಮಿಸಿದ್ದರು. ಬದಿಯಡ್ಕದಲ್ಲಿ ನಡೆದ ರೋಡ್ ಶೋದಲ್ಲಿ ಭಾಗವಹಿಸಿ ತೆರಳುವಾಗ ಆಗಮಿಸಿದ ಅವರು ಕನ್ನೆಪ್ಪಾಡಿ ಆಶ್ರಮದಲ್ಲಿ ಹಿರಿಯರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶ್ರಮದ ಟ್ರಸ್ಟ್ ಸದಸ್ಯ ರಮೇಶ್ ಕಳೇರಿ, ಬಾಲಕೃಷ್ಣ ಏಣಿಯರ್ಪು, ರಾಮಕೃಷ್ಣ ಹೆಬ್ಬಾರ್,  ಬಾಲಗೋಪಾಲ ಏಣಿಯರ್ಪು, ಅಶ್ರಮದ ಹಿತೈಷಿ ರಾಜೇಶ್ ಮಾಸ್ತರ್ ಅಗಲ್ಪಾಡಿ, ಬಾಲಸುಬ್ರಹ್ಮಣ್ಯ ಭಟ್ ಮಲ್ಲಡ್ಕ, ಬದಿಯಡ್ಕ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಪ್ರಮುಖರಾದ ಗೋಪಾಲಕೃಷ್ಣ ಮುಂಡೋಳುಮೂಲೆ ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries