ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿ ಶನಿವಾರ ಉಳಿಯ ವಿಷ್ಣು ಆಸ್ರ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭ ಮಂಗಳೂರು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಧೂರು ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಜ್ಞಾನಿ ಶ್ಯಾನುಭೋಗ್, ಎಂ.ಸುಧಾಮ ಗೋಸಾಡ, ಸುಕುಮಾರ ಕುದ್ರೆಪ್ಪಾಡಿ ಸಹಿತ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

.jpg)
