ಬದಿಯಡ್ಕ: ಮಾನ್ಯ ಚುಕ್ಕಿನಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಜರಗಲಿರುವ ಅಯ್ಯಪ್ಪ ತಿರುವಿಳಕ್ಕ್ ಮಹೋತ್ಸವದ ಧನ ಸಂಗ್ರಹಕ್ಕಾಗಿ ಸೇವಾ ನಿಧಿ ಕೂಪನ್ ನ್ನು ಮಂದಿರದ ಗೌರವಾಧ್ಯಕ್ಷ ಗೋಪಾಲಕೃಷ್ಣ ಪೈ ಬದಿಯಡ್ಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂದಿರದ ಪ್ರಧಾನ ಗುರುಸ್ವಾಮಿ, ಮಂದಿರದ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.


