HEALTH TIPS

ಶ್ರೀ ವಿಷ್ಣು ಯಕ್ಷ ವೈಭವ 2026 ಉದ್ಘಾಟನೆ

ಮಂಜೇಶ್ವರ: ಮಜಿಬೈಲು ಶ್ರೀ ವಿಷ್ಣು ಯಕ್ಷಬಳಗ ಕಲಾ ತಂಡದ ಶ್ರೀ ವಿಷ್ಣು ಯಕ್ಷ ವೈಭವ 2026  ಕಾರ್ಯಕ್ರಮವನ್ನು ಉದ್ಯಮಿ ಅಜಯ್ ಪಿ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶ್ರೀ ವಿಷ್ಣು ಯಕ್ಷ ವೈಭವಕ್ಕೆ ಶುಭ ಹಾರೈಸಿದರು. ಪ್ರೀತೇಶ ಶೆಟ್ಟಿ ವಿ, ಪೈವಳಿಕೆ ಬೆನಕ ಯಕ್ಷಕಲಾ ವೇದಿಕೆ ಸಂಚಾಲಕ ಹಾಗೂ ಹವ್ಯಾಸಿ ಕಲಾವಿದ, ಶಿಕ್ಷಕ ದೇವಕಾನ ಶ್ರೀಕೃಷ್ಣ ಭಟ್, . ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಕಡಂಬಾರು ಕ್ಷೇತ್ರದ ಆಡಳಿತ ಮೊಕ್ತೇಸರ ಸೂರ್ಯನಾರಾಯಣಯ್ಯ ಕಡಂಬಾರು ಉಪಸ್ಥಿತರಿದ್ದರು. ಹವ್ಯಾಸಿ ಯಕ್ಷಗಾನ ಕಲಾವಿದ, ಅರ್ಥಧಾರಿ ಗುರುರಾಜ ಹೊಳ್ಳ ಬಾಯಾರು ಕಾರ್ಯಕ್ರಮ ನಿರ್ವಹಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries