ಚೆನ್ನೈ: ಐದನೇ ಬಾರಿಗೆ ಪುದುಚೆರಿಯ ಮುಖ್ಯಮಂತ್ರಿಯಾಗಿ ಹಿರಿಯ ರಾಜಕಾರಣಿ, ಎಐಎನ್ಆರ್ಸಿ ಮುಖ್ಯಸ್ಥ ಎನ್.ರಂಗಸಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಕೆ.ಕೈಲಾಶ್ನಾಥನ್ ಅವರು ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮಲ್ಲಾಡಿ ಕೃಷ್ಣ ರಾವ್ ಮತ್ತು ಬಿಜೆಪಿಯ ಎ.ನಮಸ್ಸಿವಾಯಂ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ನಾಯಕ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದರು.
ಏಪ್ರಿಲ್ 9 ರಂದು 30 ವಿಧಾನ ಸಭಾ ಕ್ಷೇತ್ರ ಗಳಿಗೆ ಚುನಾವಣೆ ನಡೆದಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಿತ್ತು.
STORY | Rangasamy takes oath as Puducherry CM for 5th time
Veteran political leader and AINRC founder N Rangasamy on Wednesday took oath as the Chief Minister of Puducherry for the fifth time.
READ: ptinews.com/story/national
VIDEO:
#PuducherryNews
(Full video available on Show more

