ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಸೃಜನ್ ಯಂ. ಬಿ ಈ ವರ್ಷ ನಡೆದ ಯಸ್. ಯಸ್.ಯಲ್. ಸಿ. ಪರೀಕ್ಷೆ ಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದಿರುತ್ತಾನೆ. ಈ ಸಾಧನೆಗೆ ಶಾಲಾ ಪ್ರಬಂಧಕರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

.jpg)
