ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕಲಾತಪಸ್ವಿ ಬಾಲಕೃಷ್ಣ ಮಂಜೇಶ್ವರ ನಾಟ್ಯ ನಿಲಯಂ ಮಂಜೇಶ್ವರ ಅವರನ್ನು ಇತ್ತೀಚೆಗೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಕಡಂಬಾರು ನಲ್ಲಿ ಜರಗಿದ ಶ್ರೀ ವಿಷ್ಣು ಯಕ್ಷ ವೈಭವ 2026 ಸಂದರ್ಭ ಗಣ್ಯರ ಸಮಕ್ಷಮ ಸನ್ಮಾನಿಸಿ ಗೌರವಿಸಲಾಯಿತು.
0
samarasasudhi
ಮೇ 28, 2026
ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಕಲಾತಪಸ್ವಿ ಬಾಲಕೃಷ್ಣ ಮಂಜೇಶ್ವರ ನಾಟ್ಯ ನಿಲಯಂ ಮಂಜೇಶ್ವರ ಅವರನ್ನು ಇತ್ತೀಚೆಗೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಕಡಂಬಾರು ನಲ್ಲಿ ಜರಗಿದ ಶ್ರೀ ವಿಷ್ಣು ಯಕ್ಷ ವೈಭವ 2026 ಸಂದರ್ಭ ಗಣ್ಯರ ಸಮಕ್ಷಮ ಸನ್ಮಾನಿಸಿ ಗೌರವಿಸಲಾಯಿತು.