ಸಮರಸ ಚಿತ್ರಸುದ್ದಿ: ಕಾಸರಗೋಡು: ಬೇಕಲ ಪೆರಿಯ ಗೋಕುಲಂ ಗೋಶಾಲೆಯಲ್ಲಿ ಆಯೋಜಿಸಲಾಗಿರುವ ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಅಗಸ್ತಿ ಚಂದ್ರಲೇಖ ಅವರು ನಂದಿ ಮಂಟಪದಲ್ಲಿ `ಕೃಷ್ಣಲೀಲಾ' ಭರತನಾಟ್ಯ ಪ್ರದರ್ಶಿಸಿದರು. ಅವರ ಅಭಿನಯ ಮತ್ತು ತಾಳಲಯಬದ್ಧ ನೃತ್ಯ ಪ್ರದರ್ಶನವು ನೆರೆದಿದ್ದ ಕಲಾಭಿಮಾನಿಗಳ ಮನಸೂರೆಗೊಂಡಿತು.

.jpg)
