ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಜನತೆ ಪ್ರಧಾನಿ ಮೋದಿಯವರ ಮೇಲೆ ವಿಶ್ವಾಸವಿಟ್ಟಿದ್ದಾರೆ.
ಅಸ್ಸಾಂನಲ್ಲಿ ಜನರು ಮೂರನೇ ಬಾರಿಗೆ ಸೇವೆ ಮಾಡುವ ಅವಕಾಶ ನೀಡಲಿದ್ದಾರೆ ಎಂದು ತಿಳಿಸಿದರು.
ಬಂಗಾಳದಲ್ಲಿ ಈ ಬಾರಿ ರಾಷ್ಟ್ರವಾದಿಗಳ ಸರ್ಕಾರ ರಚನೆ ಆಗಲಿದೆ. ಪುದುಚೇರಿಯಲ್ಲಿ ಎನ್ಡಿಎ ಸರ್ಕಾರ ಅಧಿಕಾರ ಹಿಡಿಯುತ್ತದೆ. ತಮಿಳುನಾಡಿನಲ್ಲಿ ಒಳ್ಳೆಯದೇ ಆಗಲಿದೆ. ಕೇರಳದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತದೆ ಎಂದರು.

