ಪೆರ್ಲ: ಎಣ್ಮಕಜೆ ಪಂಚಾಯಿತಿ ಪೆರ್ಲ ಸನಿಹದ ಖಂಡಿಗೆ ಪೂಪಾಡಿಕಲ್ಲು ಶ್ರೀರಾಮನಗರ ಶ್ರೀಕೃಷ್ಣ ಸೇವಾ ಸಮಿತಿ ವತಿಯಿಂದ ನೂತನ ಶ್ರೀಕೃಷ್ಣ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಜೂನ್ 18ರಂದು ಬೆಳಗ್ಗೆ 8.11 ರಿಂದ 8.40ರ ಒಳಗಿನ ಕರ್ಕಾಟಕ ಲಗ್ನ ಶುಭಮುಹೂರ್ತದಲ್ಲಿ ಜರುಗಲಿದೆ.
ಲ ಶ್ರೀಧಾಮದ ಪರಮಪೂಜ್ಯ ಯೋಗಿಕೌಸ್ತುಭ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುವರು.

