HEALTH TIPS

ಮಣಿಪುರ: ಯುವಕರಲ್ಲಿ ಜಾಗೃತಿ ಮೂಡಿಸಲು ಭದ್ರತಾ ಪಡೆಗಳ ಮನವಿ

 ಇಂಫಾಲ್: ಮಣಿಪುರದಲ್ಲಿ ಬೇರೆ ಜಿಲ್ಲೆಗಳಲ್ಲಿ ನಡೆಯುವ ಹಿಂಸಾಚಾರದ ಘಟನೆಗಳಿಂದ ಯುವಕರು ವಿಚಲಿತರಾಗದಂತೆ ಜಾಗೃತಿ ಮೂಡಿಸುವಂತೆ ಉಖ್ರುಲ್‌ ಜಿಲ್ಲೆಯ ಗ್ರಾಮಗಳ ಜನರು ಹಾಗೂ ಅಧಿಕಾರಿಗಳಿಗೆ ಭದ್ರತಾ ಪಡೆಗಳು ಕೇಳಿಕೊಂಡಿವೆ. 


ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಶುಕ್ರವಾರ ಸಾವಿಗೀಡಾಗಿದ್ದಾರೆ.

ಈ ಘಟನೆಯಿಂದ ಸಮೀಪದ ಜಿಲ್ಲೆಯ ಜನರು ಉದ್ರೇಕಗೊಳ್ಳುವುದನ್ನು ತಡೆಯಲು ಭದ್ರತಾ ಪಡೆಗಳು ಹಲವು ಕ್ರಮ ಕೈಗೊಂಡಿವೆ.

ಹಲವು ಬಂಕರ್‌ಗಳನ್ನು ಪತ್ತೆಹಚ್ಚಿ ನಾಶಗೊಳಿಸಲಾಗಿದೆ. ಗ್ರಾಮಗಳಲ್ಲಿ ಗಸ್ತು ತಿರುಗಲಾಗುತ್ತಿದ್ದು, ಹೆದ್ದಾರಿಗಳಲ್ಲಿ ಭದ್ರತಾ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries