ಪೆರ್ಲ: ಎಣ್ಮಕಜೆ ಪಂಚಾಯಿತಿ ಪೆರ್ಲ ನಲ್ಕ ಸನಿಹದ ಮಂಜಳಗಿರಿ ನಿವಾಸಿ, ಪ್ರಗತಿಪರ ಕೃಷಿಕ ಶಂಕರ ಭಟ್ಟ(96)ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದರು. ಅವರು ಪುತ್ರ, ಐವರು ಪುತ್ರಿಯರನ್ನು ಅಗಲಿದ್ದಾರೆ.
0
samarasasudhi
ಜೂನ್ 18, 2026
ಪೆರ್ಲ: ಎಣ್ಮಕಜೆ ಪಂಚಾಯಿತಿ ಪೆರ್ಲ ನಲ್ಕ ಸನಿಹದ ಮಂಜಳಗಿರಿ ನಿವಾಸಿ, ಪ್ರಗತಿಪರ ಕೃಷಿಕ ಶಂಕರ ಭಟ್ಟ(96)ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದರು. ಅವರು ಪುತ್ರ, ಐವರು ಪುತ್ರಿಯರನ್ನು ಅಗಲಿದ್ದಾರೆ.