HEALTH TIPS

CJP ಪ್ರತಿಭಟನೆ | ಜಂತರ್ ಮಂತರ್ ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

ನವದೆಹಲಿ: ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಗೆ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದರು.

"ನಾವು ಶಿಕ್ಷಣ ಸಚಿವರನ್ನು ಆಯ್ಕೆ ಮಾಡಿ ಕಳುಹಿಸಿದ್ದೇವೆ; ಅವರು ನಮ್ಮ ತೆರಿಗೆಯಿಂದ ಸಂಬಳ ಪಡೆಯುತ್ತಾರೆ.

ಅವರ ಅವಧಿಯಲ್ಲಿ ಲಕ್ಷಾಂತರ ಯುವಕರ ಭವಿಷ್ಯವು ಕತ್ತಲೆಯಲ್ಲಿ ಮುಳುಗಿದೆ. ಕಾಕ್ರೋಚ್ ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಹೋಗುತ್ತಿದ್ದಾರೆ" ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಜಂತರ್ ಮಂತರ್ ನಲ್ಲಿ ಶನಿವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಅಮೆರಿಕದಿಂದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ದಿಲ್ಲಿಗೆ ಆಗಮಿಸಿದ್ದಾರೆ. ಕಾಕ್ರೋಚ್ ಗಳು ಜಂತರ್ ಮಂತರ್‌ಗೆ ಬರಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಅಭಿಜೀತ್ ದಿಪ್ಕೆ ಆಗ್ರಹಿಸಿದ್ದರು.

Cockroach Party Zindabad! Thousands of protesters begin arriving at Jantar Mantar to demand the resignation of Dharmendra Pradhan. Are you at Jantar Mantar? Tag us in your pictures and videos with #cjpprotest
5.5K
Reply
Copy link

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries