ಕುಂಬಳೆ: ಆಪರೇಷನ್ ತೂಫಾನ್ ಕಾರ್ಯಾಚರಣೆಯನ್ವಯ ಸೀತಾಂಗೋಳಿ ಬಸ್ ತಂಗುದಾಣ ಸನಿಹ ಕುಂಬಳೆ ಠಾಣೆ ಪೆÇಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾಗಿರುವ 255 ಪ್ಯಾಕೆಟ್ ತಂಬಾಕು ಉತ್ಪನ್ನ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪುತ್ರಿಗೆ ಮುಕಾರಿಕಂಡ ನಿವಾಸಿ ಅಬ್ದುಲ್ ಅಸೀಸ್ ಎಂ.ಎ. ಎಂಬಾತನ ವಿರುದ್ಧ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


