ಸಮರಸ ಚಿತ್ರಸುದ್ದಿ: ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಶ್ರೀಮಠದಲ್ಲಿಜುಲೈ 29ಕ್ಕೆ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಕೋರಮಂಗಲ ಶಾಖಾ ಮಠದ ಭಕ್ತವೃಂದದವರಿಂದ ಶ್ರೀ ಮಠಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಲಾಯಿತು.
0
samarasasudhi
ಜುಲೈ 22, 2026
ಸಮರಸ ಚಿತ್ರಸುದ್ದಿ: ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಶ್ರೀಮಠದಲ್ಲಿಜುಲೈ 29ಕ್ಕೆ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಕೋರಮಂಗಲ ಶಾಖಾ ಮಠದ ಭಕ್ತವೃಂದದವರಿಂದ ಶ್ರೀ ಮಠಕ್ಕೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಿಸಲಾಯಿತು.