ಉಪ್ಪಳ: ಹೇರೂರು ಬಜೆ ಶ್ರೀಮಹಾವಿಷ್ಣು ದೇವಸ್ಥಾನ ದೇಲಂತೊಟ್ಟು ಇಲ್ಲಿ ಆ.21 ರಂದು ನಡೆಯಲಿರುವ ವರಮಹಾಲಕ್ಷಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಶ್ರೀಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಪ್ರಮುಖರಾದ ಬ್ರಹ್ಮಶ್ರೀ ಹರಿನಾರಾಯಣ ಮಯ್ಯ, ಭುಜಂಗ ಶೆಟ್ಟಿ, ಜಯರಾಮ ಕಲಿಲ್, ರಾಜೇಶ್ ನಾಯಕ್, ಮಹಿಳಾ ಸಮಿತಿ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

.jpg)
