ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ಪ್ರೇಮಚಂದ್ ಜಯಂತಿ ರಸಪ್ರಶ್ನೆಯಲ್ಲಿ ಹೈಸ್ಕೂಲ್ ವಿಭಾಗದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಮನ್ವಿ ಡಿ ತೃತೀಯ ಸ್ಥಾನಗಳಿಸಿದ್ದಾಳೆ. ಕುಂಬಳೆ ಕಂಚಿಕಟ್ಟೆ ನಿವಾಸಿ ದೀಪಕ್-ಮಲ್ಲಿಕಾ ದಂಪತಿ ಸುಪುತ್ರಿಯಾದ ಮನ್ವಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

-MANVI%20D.jpg)
