ಕುಂಬಳೆ: ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಕುಂಬಳೆ ಶಾಖೆಯ ಸಕ್ರಿಯ ಸದಸ್ಯರಾದ ಬಾಬು ಶೆಟ್ಟಿ ಅವರ ಅನಾರೋಗ್ಯದ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯವಾಗಿ 52,400 ರೂ. ಮೊತ್ತದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಕೋಳಾರು ವಿತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಗಣೇಶ್ ಪಾರಕಟ್ಟೆ ಮತ್ತು ಸದಾನಂದ ಶೆಟ್ಟಿ ಹಾಗೂ ಪ್ರಾಂತೀಯ ಪ್ರಬಂಧಕ ಚಂದ್ರ ಎಂ, ಕುಂಬಳೆ ಶಾಖೆಯ ಪ್ರಬಂಧಕ ಕಿರಣ್ ಉಪಸ್ಥಿತರಿದ್ದರು.

.jpg)
