HEALTH TIPS

ರಜತ ಸಂಭ್ರಮ ಸಮಾರೋಪ-ಸಮ್ಮೇಳನಾಧ್ಯಕ್ಷರಾಗಿ ಕೆ.ಎನ್ ವೆಂಕಟ್ರಮಣ ಹೊಳ್ಳ ಆಯ್ಕೆ

ಕಾಸರಗೋಡು: ನುಳ್ಳಿಪ್ಪಾಡಿಯ "ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸ್ಥಾಪನೆಗೊಂಡು 25 ವರ್ಷ ಪೂರೈಸುತ್ತಿದ್ದು, ರಜತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಜುಲೈ 26ರಂದು ಜರುಗಲಿದೆ.  ರಜತ ಸಂಭ್ರಮದ ಅಂಗವಾಗಿ ಕರ್ನಾಟಕ-ಕೇರಳ ರಾಜ್ಯದಲ್ಲಿ 40ಕ್ಕೂ ಹೆಚ್ಚು  ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು,  ಸಮಾರೋಪ ಕಾರ್ಯಕ್ರಮವನ್ನು ನುಳ್ಳಿಪ್ಪಾಡಿ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ರಜತಸಂಭ್ರಮದ ಸ್ಮರಣಾರ್ಥ ಹೊಸ ಕಟ್ಟಡ ನಿರ್ಮಾಣಗೊಳ್ಳಲಿದ್ದು,  ಕಾರ್ಯಕ್ರಮ ಯಶಸ್ವಿಗಾಗಿ ಸಮಿತಿಯನ್ನು ಕನ್ನಡ ಭವನ ಕೇಂದ್ರ ಸಮಿತಿಯ ನೇತೃತ್ವದಲ್ಲಿ ರಚಿಸಲಾಗಿದೆ.

ನುಳ್ಳಿಪ್ಪಾಡಿಯಲ್ಲಿ ಜು. 26ರಂದು ನಡೆಯಲಿರುವ ಸಮ್ಮೇಳನದಲ್ಲಿ ಧಾರ್ಮಿಕ, ಸಾಮಾಜಿಕ, ಸಾಹಿತ್ತಿಕ, ಶೈಕ್ಷಣಿಕ ಪೆÇೀಷಕ ಕೆ.ಎನ್ ವೆಂಕಟ್ರಮಣ ಹೊಳ್ಳ ಅವರನ್ನು ಸಮ್ಮೇಳನದ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಮಿತಿ ಆಯ್ಕೆ ಮಾಡಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries