ಕಾಸರಗೋಡು: ಗಣೇಶ ಚತುರ್ಥಿ ಅಂಗವಾಗಿ ಕಾಸರಗೋಡು ಜಿಲ್ಲೆಯಾದ್ಯಂತೆ ಸೆ. 14 ರಂದು ಪ್ರಾದೇಶಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಆದೇಶ ಹೊರಡಿಸಿದ್ದಾರೆ. ಈ ಸಂದರ್ಭ ಸರ್ಕಾರಿ, ಅರೆಸರ್ಕಾರಿ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ರಜೆಯಿರಲಿರುವುದಾಗಿ ಪ್ರಕಟಣೆ ತಿಳಿಸಿದೆ.
0
samarasasudhi
ಆಗಸ್ಟ್ 31, 2026
ಕಾಸರಗೋಡು: ಗಣೇಶ ಚತುರ್ಥಿ ಅಂಗವಾಗಿ ಕಾಸರಗೋಡು ಜಿಲ್ಲೆಯಾದ್ಯಂತೆ ಸೆ. 14 ರಂದು ಪ್ರಾದೇಶಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಆದೇಶ ಹೊರಡಿಸಿದ್ದಾರೆ. ಈ ಸಂದರ್ಭ ಸರ್ಕಾರಿ, ಅರೆಸರ್ಕಾರಿ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ರಜೆಯಿರಲಿರುವುದಾಗಿ ಪ್ರಕಟಣೆ ತಿಳಿಸಿದೆ.