HEALTH TIPS

ಸರ್ಕಾರಿ ನೌಕರರ ಬೋನಸ್ ಮಿತಿ ಹೆಚ್ಚಳ-ಅಭಿನಂದನಾ ಮೆರವಣಿಗೆ

ಕಾಸರಗೋಡು: ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಸರ್ಕಾರಿ ನೌಕರರ ಬೋನಸ್ ಮಿತಿಯನ್ನು ಹೆಚ್ಚಿಸಿದ ಹಾಗೂ ಹಬ್ಬದ ಭತ್ಯೆ ಮತ್ತು ಮುಂಗಡ ಹಣವನ್ನು ಮಂಜೂರು ಮಾಡುವ ಮೂಲಕ ನೌಕರರ ಪರವಾಗಿ ನಿಂತ ಕೇರಳ ಸರ್ಕಾರಕ್ಕೆ 'ಕೇರಳ ಎನ್‍ಜಿಒ ಯೂನಿಯನ್'  ಅಭಿನಂದನೆ ಸಲ್ಲಿಸಿ ಮೆರವಣಿಗೆ ನಡೆಸಲಾಯಿತು. 


ಸಂಘದ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಸಿವಿಲ್ ಸ್ಟೇಷನ್ ವಠಾರದಲ್ಲಿ ಅಭಿನಂದನಾ ಮೆರವಣಿಗೆ ಆಯೋಜಿಸಲಾಗಿತ್ತು.  ರಾಜ್ಯ ಕಾರ್ಯದರ್ಶಿ ಸುರೇಶ್ ಪೆರಿಯಂಗನಂ ಸಮಾರಂಭ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ ಎ.ಟಿ. ಶಶಿ ಅಧ್ಯಕ್ಷತೆ ವಹಿಸಿದ್ದರು. ಸಂಘಟನೆ  ಜಿಲ್ಲಾ ಅಧ್ಯಕ್ಷ ಲೋಕೇಶ್ ಎಂ.ಬಿ. ಆಚಾರ್, ಜಿಲ್ಲಾ ಕಾರ್ಯದರ್ಶಿ ವಿ.ಟಿ.ಪಿ. ರಾಜೇಶ್, ಜಿಲ್ಲಾ ಕೋಶಾಧಿಕಾರಿ ವಿ.ಎಂ. ರಾಜೇಶ್ ಹಾಗೂ ಗಿರೀಶ್ ಆನಪೆಟ್ಟಿ, ಪ್ರವೀಣ್ ವರಯಿಲ್ಲಂ ಮತ್ತು ರಾಥಿ ವಯಲಪ್ರಮ್ ಮುಂತಾದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 Àಂಘದ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಸಿವಿಲ್ ಸ್ಟೇಷನ್‍ನಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ರಾಜ್ಯ ಕಾರ್ಯದರ್ಶಿ ಸುರೇಶ್ ಪೆರಿಯಂಗನಂ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಜಿಲ್ಲಾ ಅಧ್ಯಕ್ಷ ಎ.ಟಿ. ಶಶಿ ಅಧ್ಯಕ್ಷತೆ ವಹಿಸಿದ್ದರು. Sಇಖಿಔ ಜಿಲ್ಲಾ ಅಧ್ಯಕ್ಷ ಲೋಕೇಶ್ ಎಂ.ಬಿ. ಆಚಾರ್, ಜಿಲ್ಲಾ ಕಾರ್ಯದರ್ಶಿ ವಿ.ಟಿ.ಪಿ. ರಾಜೇಶ್, ಜಿಲ್ಲಾ ಖಜಾಂಚಿ ವಿ.ಎಂ. ರಾಜೇಶ್ ಹಾಗೂ ಗಿರೀಶ್ ಆನಪೆಟ್ಟಿ, ಪ್ರವೀಣ್ ವರಯಿಲ್ಲಂ ಮತ್ತು ರತಿ ವಯಲಪ್ರಂ  ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries