ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಸಮೀಪದ ಪುಳಿತ್ತಡಿ "ವೀಣಾವಾದಿನಿ"ಯಲ್ಲಿ ಓಣಂ ಹಬ್ಬದ ಸಂಭ್ರಮದೊಂದಿಗೆ ಡಾ. ಮಾಧವ ಉಪಾಧ್ಯಾಯ ಬಳ್ಳಪದವು ಅವರ ಸಂಸ್ಕರಣ ಸತ್ಸಂಗೀತ ಕಾರ್ಯಕ್ರಮದಲ್ಲಿ ಕುಮಾರಿ ಮಾನಸಿ ಸುರತ್ಕಲ್ ಹಾಗೂ ಪಲ್ಲವಿ ಸುರತ್ಕಲ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ವಯೋಲಿನ್ ನಲ್ಲಿ ಕುಮಾರಿ ಧನಶ್ರೀ ಶಬರಾಯ, ಮೃದಂಗದಲ್ಲಿ ಆಶ್ಲೇಶ್ ಪೆರ್ಲ ಹಾಗೂ ಘಟಂನಲ್ಲಿ ವಿಶ್ವಾಸ್ ಪದ್ಯಾಣ ಸಹಕರಿಸಿದರು.

.jpg)
