HEALTH TIPS

ವಾಗ್ದೇವೀ ಯಕ್ಷಗಾನ ಕಲಾಸಂಘದವರಿಂದ ತಾಳಮದ್ದಳೆ

ಮಂಜೇಶ್ವರ: ಮೀಯಪದವು ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ  ದೇವಸ್ಥಾನದಲ್ಲಿ ಸಿಂಹ ಮಾಸದ ಬಲಿವಾಡು ಕೂಟದ ಪ್ರಯುಕ್ತ ಮೂಡಂಬೈಲಿನ ವಾಗ್ದೇವೀ ಯಕ್ಷಗಾನ ಕಲಾಸಂಘದವರಿಂದ ಆ. 29 ರಂದು ಪೂರ್ವಾಹ್ನ 10 ರಿಂದ "ಭಾರ್ಗವ  ವಿಜಯ" ಎಂಬ ಕಥಾಭಾಗದ ಯಕ್ಷಗಾನ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಶುಭಾನಂದ ಶೆಟ್ಟಿ ಕುಳೂರು ಚೆಂಡೆ ಮತ್ತು ಮೃದಂಗದಲ್ಲಿ ಗಣಪತಿ ಭಟ್ ಪೆರ್ಲ ಹಾಗೂ ಸ್ಕಂದರಾಜ್ ಮಯ್ಯ ವರ್ಕಾಡಿ ಭಾಗವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries