HEALTH TIPS

ಎಡನೀರು ಮಠದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಸಮರಸ ಚಿತ್ರಸುದ್ದಿ: ಕಾಸರಗೋಡು: ಎಂಬತ್ತನೇ ವರ್ಷದ ಸ್ವಾತಂತ್ರ್ಯೋತ್ಸವ ಅಂಗವಾಗಿ ಎಡನೀರು ಮಠದ ವಠಾರದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಧ್ವಜಾರೋಹಣ ನಡೆಸಿದರು. ಖ್ಯಾತ ಗಾಯಕ, ವಿದ್ವಾನ್ ಬಳ್ಳಪದವು ಯೋಗೀಶ್ ಶರ್ಮ ಅವರಿಂದ ಪೂರ್ಣಪ್ರಮಾಣದ ವಂದೇಮಾತರಂ ಆಲಾಪನೆ ನಡೆಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries